ಬಿತ್ತನೆಗಾಗಿ

ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದು, ಈ ಬಾರಿಯ ಮುಂಗಾರು ಮಳೆಯೂ ಉತ್ತಮವಾಗಿ ಬೀಳುವ ನಿರೀಕ್ಷೆಯಲ್ಲಿರುವ ರೈತ ಬಿತ್ತನೆಗೆ ಅಣಿಯಾಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಬಿತ್ತನೆ ಬೀಜ, ಗೊಬ್ಬರ ಖರೀದಿಸಿ ಹೊತ್ತೊಯ್ಯುತ್ತಿರುವ ರೈತರು

error: Content is protected !!