ಮಳೆಯಿಂದ ಹಾನಿಗೊಳಗಾದ ಶಾಲೆಗೆ ಡಿಸಿ ಭೇಟಿ

ಮಳೆಯಿಂದ ಹಾನಿಗೊಳಗಾದ ಶಾಲೆಗೆ ಡಿಸಿ ಭೇಟಿ - Janathavaniದಾವಣಗೆರೆ, ಡಿ. 9- ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಹೋಬಳಿ ತ್ಯಾಗದಕಟ್ಟೆ  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ  ಭೇಟಿ ನೀಡಿ ಹಾನಿಗೊಳಗಾದ ಶಾಲೆಯ ಕೊಠಡಿ ಹಾಗೂ  ಶಾಲೆಯ ಅಡುಗೆ ಕೋಣೆ ಪರಿಶೀಲನೆ ಮಾಡಿ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸೇವಿಸಿದರು.

error: Content is protected !!