ಲಸಿಕೆಗೆ ಮನವೊಲಿಸಿದ ತಹಶೀಲ್ದಾರ್

ದಾವಣಗೆರೆ, ಡಿ. 10- ತಾಲ್ಲೂಕಿನ ಅತ್ತಿಗೆರೆ ಗ್ರಾಮದ ಹಿರಿಯ ನಾಗರಿಕ ರೊಬ್ಬರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಗಿರೀಶ್ ಅವರೇ ಖುದ್ದಾಗಿ ಭೇಟಿ ನೀಡಿ ಮನವೊಲಿಸಿ ಲಸಿಕೆ ಹಾಕಿಸಿದರು.

error: Content is protected !!