ಕುವೆಂಪು ಕನ್ನಡ ಭವನದಲ್ಲಿ ಗ್ರಂಥಾಲಯ ಉದ್ಘಾಟನೆ

ದಾವಣಗೆರೆ, ಡಿ.22- ನಗರದ ಕುವೆಂಪು ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಮಹಾಲಿಂಗರಂಗ ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ಡಾ.ಎಂ.ಜಿ. ಈಶ್ವರಪ್ಪ ಹಾಗೂ  ವಾಚನಾಲಯಕ್ಕೆ ಹಿರಿಯ ಸಾಹಿತಿ ಬಾ.ಮ. ಬಸವರಾಜಯ್ಯ ಅವರು ಇಂದು ಮರು ಚಾಲನೆ ನೀಡಿದರು.

error: Content is protected !!