`ಜನತಾವಾಣಿ’ಯ ಮಲ್ಲಿಕಾರ್ಜುನ ಸೇರಿದಂತೆ, ಅನೇಕ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವದ ಗೌರವ

ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ನಡೆದ  66 ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ   `ಜನತಾವಾಣಿ’ ವರದಿಗಾರ ಕೆ.ಎನ್. ಮಲ್ಲಿಕಾರ್ಜುನ ಮೂರ್ತಿ ಸೇರಿದಂತೆ, ವಿವಿಧ ಕ್ಷೇತ್ರಗಳ ಅನೇಕ ಸಾಧಕರನ್ನು ಕರ್ನಾಟಕ ರಾಜ್ಯೋತ್ಸವದ ಗೌರವ ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು.

error: Content is protected !!