ಹಸಿರ ‘ಸಿರಿ’

ಮಳೆಗಾಲ ಆರಂಭವಾಗಿದ್ದು, ಅರಣ್ಯ ಇಲಾಖೆ ತನ್ನಲ್ಲಿರುವ ಸಸಿಗಳನ್ನು ವಿತರಣೆ ಮಾಡಿ, ಮುಂದಿನ ವರ್ಷಕ್ಕೆ ಮತ್ತಷ್ಟು ಸಸಿಗಳನ್ನು ಬೆಳೆಸಲು ಮುಂದಾಗಿದೆ.  ದಾವಣಗೆರೆ ಜಿಲ್ಲಾ ಪಂಚಾಯ್ತಿ ಬಳಿಯ ಅರಣ್ಯ ಇಲಾಖೆ ಆವರಣದಲ್ಲಿ ಸಸಿಗಳ ಆರೈಕೆಯಲ್ಲಿ ನಿರತರಾಗಿರುವ ಸಿಬ್ಬಂದಿ.

error: Content is protected !!