ಸಿರಿಗೆರೆ ಶ್ರೀಗಳಿಗೆ ಆದಿಕವಿ ಪ್ರಶಸ್ತಿ

ಸಿರಿಗೆರೆ ಶ್ರೀಗಳಿಗೆ ಆದಿಕವಿ ಪ್ರಶಸ್ತಿ - Janathavaniಸಿರಿಗೆರೆ, ನ.4- ಅಖಿಲ ಭಾರತ ಸಾಹಿತ್ಯ ಪರಿಷತ್ತು ನೀಡುವ `ಆದಿಕವಿ’ ಪ್ರಶಸ್ತಿಗೆ ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಡಿಸೆಂಬರ್‌ನಲ್ಲಿ ಕಾರ್ಯಕ್ರಮ ಆಯೋಜಿಸಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತು ತಿಳಿಸಿದೆ. 

error: Content is protected !!