ಮರುಳಸಿದ್ದೇಶ್ವರ ಕಾರ್ತಿಕೋತ್ಸವ

ತರಳಬಾಳು ಬಡಾವಣೆಯಲ್ಲಿರುವ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ  ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ಕಾರ್ತಿಕ ಮಹೋತ್ಸವ ಸಂಜೆ ನಡೆಯಿತು. `ಜನತಾವಾಣಿ’ ಸಂಪಾದಕ ಎಂ.ಎಸ್. ವಿಕಾಸ್,  ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಬಿಜೆಪಿ ಮುಖಂಡ ಎನ್.ಜಿ. ಪುಟ್ಟಸ್ವಾಮಿ, ಪಾಲಿಕೆ ಸದಸ್ಯೆ ಗೀತಾ ದಿಳ್ಯೆಪ್ಪ, ದಿಳ್ಯೆಪ್ಪ, ಕೆ.ಬಿ. ಪರಮೇಶ್ವರಪ್ಪ, ಜಯಣ್ಣ, ಮಾಗನೂರು ಪ್ರಭು, ಶಾಮನೂರು ಲಿಂಗರಾಜ್ ಸೇರಿದಂತೆ ಇತರರು ಕಾರ್ತಿಕ ಮಹೋತ್ಸವದಲ್ಲಿ ಭಾಗವಹಿಸಿದ್ದರು.

error: Content is protected !!