ಹರಿಹರ ತಹಶೀಲ್ದಾರ್ ಕಚೇರಿಯಲ್ಲಿ ಬಸವೇಶ್ವರ ಜಯಂತಿ

ಹರಿಹರ ತಹಶೀಲ್ದಾರ್ ಕಚೇರಿಯಲ್ಲಿ ಬಸವೇಶ್ವರ ಜಯಂತಿ

ಹರಿಹರ, ಏ. 28 – ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬಸವೇಶ್ವರ ಜಯಂ ತಿಯನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಚುನಾವಣೆ ಅಧಿಕಾರಿ ಉದಯ್ ಕುಮಾರ್ ಕುಂಬಾರ, ಪೌರಾಯುಕ್ತ ಐಗೂರು ಬಸವರಾಜ್, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಿ.ಜೆ. ಶಿವಾನಂದಪ್ಪ, ಉಪಾಧ್ಯಕ್ಷ ಟಿ.ಜೆ.ಮುರುಗೇಶಪ್ಪ, ತಹಶೀಲ್ದಾರ್ ಶಶಿಧರಯ್ಯ, ಜಿ.ಕೆ. ವೀರಣ್ಣ, ಬಸವರಾಜಯ್ಯ, ಸೋಮಶೇಖರ್, ಪಾಟೀಲ್, ರುದ್ರಗೌಡ ಮತ್ತಿತರರು ಉಪಸ್ಥಿತರಿದ್ದರು.

error: Content is protected !!