ಮತದಾನ ಜಾಗೃತಿ ಅಭಿಯಾನ

ಮತದಾನ ಜಾಗೃತಿ ಅಭಿಯಾನ

ದಾವಣಗೆರೆ, ಮೇ 9- ಭಾರತೀಯ ಚುನಾವಣಾ ಆಯೋಗದ ಮತದಾನ ಜಾಗೃತಿ ಅಭಿಯಾನಕ್ಕೆ ಹೋಟೆಲ್ ಉದ್ದಿಮೆದಾರರ ಸಂಘ ಕೈ ಜೋಡಿಸಿದೆ.

ಪಾಲಿಕೆಯ ಆಯುಕ್ತರಿಂದ ಮತದಾನ ಜಾಗೃತಿ ಅಭಿಯಾನದ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸಿ, ಪಾಲಿಕೆಯ ಆರೋಗ್ಯ ಸಿಬ್ಬಂದಿಗಳ ಸಹಕಾರದೊಂದಿಗೆ ಜನನಿಬಿಡ ಸ್ಥಳ, ಪ್ರಮುಖ ವೃತ್ತಗಳಲ್ಲಿ ಪೋಸ್ಟರ್‌ಗಳನ್ನು ಅಳವಡಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಹೋಟೆಲ್ ಉದ್ದಿಮೆದಾರರ ಸಂಘದ ಅಧ್ಯಕ್ಷ ಮೋತಿ ಆರ್. ಪರಮೇಶ್ವರ್, ಕಾರ್ಯದರ್ಶಿ ಬಿ.ಕೆ. ಸುಬ್ರಹ್ಮಣ್ಯ, ಕಾರ್ಯಕಾರಿ ಸಮಿತಿ ಸದಸ್ಯ ರಾಕೇಶ್ ಮತ್ತಿತರರು ಮತದಾರರ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದರು.

error: Content is protected !!