ಶಾಸಕ ಪ್ರಕಾಶ ಕೋಳಿವಾಡ ಬುದ್ಧ- ಬಸವರ ಮೇಲೆ ಪ್ರಮಾಣ ವಚನ ಸ್ವೀಕಾರ

ಶಾಸಕ ಪ್ರಕಾಶ ಕೋಳಿವಾಡ ಬುದ್ಧ- ಬಸವರ ಮೇಲೆ ಪ್ರಮಾಣ ವಚನ ಸ್ವೀಕಾರ

ರಾಣೇಬೆನ್ನೂರು, ಮೇ 23- ವಿಧಿದ್ವಾರಾ ರಚಿತವಾದ ಸಂವಿಧಾನಕ್ಕೆ ಶ್ರದ್ಧೆ, ನಿಷ್ಟೆಯಿಂದಿದ್ದು, ಭಾರತದ ಪರಮಾಧಿಕಾರ ಹಾಗೂ ಸಮಗ್ರತೆ ಯನ್ನು ಸಮರ್ಥಿಸುತ್ತೇನೆ ಎಂದು ವಿಧಾನ ಸಭೆ ಅಧಿವೇಶನದಲ್ಲಿ ರಾಣೇ ಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರು ಬುದ್ಧ, ಬಸವರ ಹೆಸರಿನ  ಮೇಲೆ  ಪ್ರಮಾಣ ವಚನ ಸ್ವೀಕರಿಸಿದರು. 

error: Content is protected !!