ಹರಪನಹಳ್ಳಿ, ಮೇ 30- ನೂತನ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ರವರಿಗೆ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷ ಶ್ರೀ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮೀಜಿಯವರು ಸನ್ಮಾನಿಸಿ, ಗೌರವಿಸಿದರು. ಈ ವೇಳೆ ತೆಗ್ಗಿನ ಮಠ ಸಂಸ್ಥಾನದ ಆಡಳಿತಾಧಿಕಾರಿ ಟಿ.ಎಂ. ಚಂದ್ರಶೇಖರಯ್ಯ, ಔಷಧಿ ವರ್ತಕರ ಸಂಘದ ತಾಲ್ಲೂಕು ಅಧ್ಯಕ್ಷ ರಾಜಶೇಖರಸ್ವಾಮಿ, ಗಾಣಿಗ ಸಮಾಜದ ತಾಲ್ಲೂಕು ಅಧ್ಯಕ್ಷ ದೊಡ್ಡಬಸಪ್ಪ, ಮುಖಂಡ ಟಿ.ಎಂ. ವೀರೇಶಸ್ವಾಮಿ ಸೇರಿದಂತೆ ಇತರರು ಇದ್ದರು.
April 24, 2024