ದಾವಣಗೆರೆ, ಮೇ 30- ನಗರದ ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎಸ್.ಎಸ್.ವೈದ್ಯಕೀಯ ಮಹಾವಿದ್ಯಾಲಯ ಜಂಟಿಯಾಗಿ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ಕಿಡ್ನಿ ರೋಗದ ಕುರಿತಂತೆ ಕಾರ್ಯಾಗಾರ ಹಮ್ಮಿ ಕೊಳ್ಳಲಾಗಿತ್ತು. ಡಾ.ಪ್ರಸಾದ್ ಮತ್ತು ಡಾ. ಮೂಗನಗೌಡ ಕಾರ್ಯಾಗಾರ ಉದ್ಘಾಟಿಸಿದರು. ಬೆಂಗಳೂರು ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜಿನ ತಜ್ಞರೂ ಸಹ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
May 19, 2024