ದಾವಣಗೆರೆ, ಜೂ.3- ರಾಜ್ಯದ ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಬೆಂಗಳೂರಿನಿಂದ ನಗರಕ್ಕೆ ಆಗಮಿಸುವ ಮಾರ್ಗ ಮಧ್ಯೆ ಸಿರಿಗೆರೆಯ ತರಳಬಾಳು ಬೃಹನ್ಮಠಕ್ಕೆ ಭೇಟಿ ನೀಡಿದ ಎಸ್.ಎಸ್. ಮಲ್ಲಿಕಾರ್ಜುನ್ ಅವರು, ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.
April 24, 2024