ಹರಿಹರ, ಜು.6- ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಗುರು ಪೂರ್ಣಿಮೆಯನ್ನು ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಆಚರಿಸಲಾಯಿತು. ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಸಮಾಜದ ಎಲ್ಲಾ ಘಟಕದವರು ಮತ್ತು ಮಹಿಳಾ ಘಟಕದ ಮಾತೆಯರು ಉಪಸ್ಥಿತರಿದ್ದರು.
ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಗುರುಪೂರ್ಣಿಮೆ
![12 GP news 07.07.2023 ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಗುರುಪೂರ್ಣಿಮೆ](https://janathavani.com/wp-content/uploads/2023/07/12-GP-news-07.07.2023-860x547.jpg)