ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್‍ಗೆ ಆಗ್ರಹ

ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ  7 ಗಂಟೆ ವಿದ್ಯುತ್‍ಗೆ ಆಗ್ರಹ

ಹೊನ್ನಾಳಿ,ಸೆ.22- ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ಸಮರ್ಪಕ ಮಳೆಯಾಗದೇ ಬರಗಾಲ ತಲೆ ತೋರಿದ್ದು ರೈತರಿಗೆ ಸಮರ್ಪಕ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಕಾಂಗ್ರೆಸ್ ಯುವ ನಾಯಕ  ಡಿ.ಎಸ್.ಸುರೇಂದ್ರ ಗೌಡ  ಮನವಿ ಮಾಡಿದರು.

ಬೆಂಗಳೂರಿನ ಬೆಸ್ಕಾಂ  ಕಛೇರಿಯಲ್ಲಿ ಎಂ.ಡಿ. ಮಹಾಂತೇಶ್ ಬೀಳಗಿ ಅವರನ್ನು ಭೇಟಿಯಾಗಿ, ರೈತರ ಕೃಷಿ ಪಂಪ್ ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಸೌಲಭ್ಯವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದರು.

 

error: Content is protected !!