ಶಿಕ್ಷಕರ ಪತ್ತಿನ ಸಹಕಾರ ಸಂಘಕ್ಕೆ ಡಿ.ಕೆ. ಕರಿಬಸಪ್ಪ ನಿರ್ದೇಶಕರಾಗಿ ಆಯ್ಕೆ

ಶಿಕ್ಷಕರ ಪತ್ತಿನ ಸಹಕಾರ ಸಂಘಕ್ಕೆ ಡಿ.ಕೆ. ಕರಿಬಸಪ್ಪ ನಿರ್ದೇಶಕರಾಗಿ ಆಯ್ಕೆ

ಮಲೇಬೆನ್ನೂರು, ಅ. 6 – ಹರಿಹರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘಕ್ಕೆ ಪಟ್ಟಣದ ಶ್ರೀ ಬೀರಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಡಿ.ಕೆ. ಕರಿಬಸಪ್ಪ ಅವರು ಚುನಾವಣೆ ಮೂಲಕ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

error: Content is protected !!