ಉದ್ಯೋಗ ಖಾತ್ರಿ ಯೋಜನೆಯ ಮಾಹಿತಿ ಜಾಗೃತಿ ರಥಕ್ಕೆ ಚಾಲನೆ

ಉದ್ಯೋಗ ಖಾತ್ರಿ ಯೋಜನೆಯ ಮಾಹಿತಿ ಜಾಗೃತಿ ರಥಕ್ಕೆ ಚಾಲನೆ

ರಾಣೇಬೆನ್ನೂರು, ಅ.17- ತಾಲ್ಲೂಕು ಪಂಚಾಯ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮಾಹಿತಿ ಜಾಗೃತಿ ರಥಕ್ಕೆ ತಾ.ಪಂ. ಕಾರ್ಯನಿರ್ವಾಹಕಿ ಸುಮಲತಾ ಚಾಲನೆ ನೀಡಿ, ಗ್ರಾಮೀಣ ಭಾಗದ ಪ್ರತಿ ಮನೆಗೂ ಉದ್ಯೋಗ ನೀಡಲು ರಾಜ್ಯ, ಕೇಂದ್ರ ಸರ್ಕಾರಗಳ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

error: Content is protected !!