ದಾವಣಗೆರೆ, ನ.22- ಬಸಾಪುರ ತರಳಬಾಳು ನರ್ಸರಿ ಮತ್ತು ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಕರ್ನಾಟಕ ರಾಜ್ಯ ನಡೆದು ಬಂದ ದಾರಿಯ ಬಗ್ಗೆ ಮಕ್ಕಳಿಗೆ ತಿಳಿಸಲಾಯಿತು. ಮಕ್ಕಳು ನಾಡಗೀತೆ ಹಾಡಿದರು.
ಬಸಾಪುರ ತರಳಬಾಳು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
![16 basapura rajyotsava news 23.11.2023 ಬಸಾಪುರ ತರಳಬಾಳು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ](https://janathavani.com/wp-content/uploads/2023/11/16-basapura-rajyotsava-news-23.11.2023-860x287.jpg)