ದಾವಣಗೆರೆ, ಡಿ. 25 – ನಗರದ ದೊಡ್ಡಪೇಟೆಯಲ್ಲಿರುವ ಶ್ರೀ ಬಸವೇಶ್ವರ ಮತ್ತು ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರ ವಿಜೃಂಭಣೆಯಿಂದ ಕಾರ್ತಿಕ ದೀಪೋತ್ಸವ ನಡೆಯಿತು. ಹಿರಿಯ ಕೈಗಾರಿಕೋದ್ಯಮಿಯೂ ಆಗಿರುವ ದೇವಸ್ಥಾನ ಸಮಿತಿ ಅಧ್ಯಕ್ಷ ಅಥಣಿ ಎಸ್. ವೀರಣ್ಣ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಸವೇಶ್ವರ ಮತ್ತು ದಾನಮ್ಮ ದೇವಿ ಕಡೆ ಕಾರ್ತಿಕೋತ್ಸವ
![07 basavanna daneshwari 26.12.2023 ಬಸವೇಶ್ವರ ಮತ್ತು ದಾನಮ್ಮ ದೇವಿ ಕಡೆ ಕಾರ್ತಿಕೋತ್ಸವ](https://janathavani.com/wp-content/uploads/2023/12/07-basavanna-daneshwari-26.12.2023-860x397.jpg)