ದಾವಣಗೆರೆ, ಜ.16 – ನೂತನವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜಶೇಖರ್ ನಾಗಪ್ಪ ಅವರಿಗೆ ಬಿಜೆಪಿ ಕಛೇರಿಯಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಫೋಟೋ ಕೊಡುವುದರ ಮುಖಾಂತರ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್, ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಟಿ.ಜಿ. ರವಿಕುಮಾರ್, ಬಿಜೆಪಿ ಮುಖಂಡರಾದ ಎನ್.ಎಚ್. ಹಾಲೇಶ್, ಬಾತಿ ಸಿದ್ದೇಶ್, ಬಿಶ್ವಜಿತ್ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ಅವರಿಗೆ ಅಭಿನಂದನೆಗಳು
![14 jill bjp 17.01.2024 ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ಅವರಿಗೆ ಅಭಿನಂದನೆಗಳು](https://janathavani.com/wp-content/uploads/2024/01/14-jill-bjp-17.01.2024-860x459.jpg)