ಹರಿಹರ, ಫೆ.4- ನಗರದ ಹೊರವಲಯದ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಲಿಂಗೈಕ್ಯ ಜಗದ್ಗುರು ಶ್ರೀ ಮಹಾಂತ ಶಿವಾಚಾರ್ಯ ಮಹಾಸ್ವಾಮೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಲಿಂಗೈಕ್ಯರ ಗದ್ದುಗೆಗೆ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ವಚನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ವಿಶೇಷ ಪೂಜೆ ಮತ್ತು ಪಲ್ಲಕ್ಕಿ ಉತ್ಸವ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಪೀಠದ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.
ಪಂಚಮಸಾಲಿ ಲಿಂ. ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಪುಣ್ಯಸ್ಮರಣೆ
![11 panchamasaali 05.02.2024 ಪಂಚಮಸಾಲಿ ಲಿಂ. ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಪುಣ್ಯಸ್ಮರಣೆ](https://janathavani.com/wp-content/uploads/2024/02/11-panchamasaali-05.02.2024-860x395.jpg)