ಬೆಂಗಳೂರು: ವಿಧಾನ ಸೌಧದಲ್ಲಿ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಮ್ಮ ಹಕ್ಕು ಚಲಾಯಿಸಿದರು.
ರಾಜ್ಯಸಭಾ ಚುನಾವಣೆ : ಎಸ್ಸೆಸ್, ಎಸ್ಸೆಸ್ಸೆಂ ಹಕ್ಕು ಚಲಾವಣೆ
![04 election 28.02.2024 ರಾಜ್ಯಸಭಾ ಚುನಾವಣೆ : ಎಸ್ಸೆಸ್, ಎಸ್ಸೆಸ್ಸೆಂ ಹಕ್ಕು ಚಲಾವಣೆ](https://janathavani.com/wp-content/uploads/2024/02/04-election-28.02.2024--860x534.jpg)