ನಗರದಲ್ಲಿ ಕೊಟ್ಟೂರು ಪಾದಯಾತ್ರಿಗಳಿಗೆ ಬೀಳ್ಕೊಡುಗೆ

ನಗರದಲ್ಲಿ ಕೊಟ್ಟೂರು ಪಾದಯಾತ್ರಿಗಳಿಗೆ ಬೀಳ್ಕೊಡುಗೆ

ದಾವಣಗೆರೆ, ಮಾ. 10 – ನಗರದ ಚೌಕಿಪೇಟೆ ಅಕ್ಕಿ ವರ್ತಕರ ಸಂಘದ ಅಧ್ಯಕ್ಷ ಎಂ. ವಿ. ಜಯಪ್ರಕಾಶ್ ಮಾಗಿ ಅವರ ಸ್ನೇಹ ಬಳಗದಿಂದ ಶ್ರೀ ಕುರುವತ್ತಿ ಬಸವೇಶ್ವರ ರಥೋತ್ಸವಕ್ಕೆ ಪಾದಯಾತ್ರೆ ಹೋಗುವ ಭಕ್ತಾದಿಗಳಿಗೆ ಕೊಂಡಜ್ಜಿಯಲ್ಲಿ 10ನೇ ವರ್ಷದ ಪ್ರಸಾದ  ಮತ್ತು ಹಣ್ಣು, ನೀರು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಯಪ್ರಕಾಶ್ ಮಾಗಿ ಹಾಗೂ ಚೌಕಿಪೇಟೆ ಅಕ್ಕಿ ವರ್ತಕರು ಹಾಗೂ ಗುಜರಿಲೈನ್ ಅಕ್ಕಿ ನುಚ್ಚು ವರ್ತಕರು ಹಾಗೂ ರೈಸ್ ಬೋಕರ್‌ಗಳು ಮತ್ತು ಸ್ನೇಹ ಬಳಗದವರು ಉಪಸ್ಥಿತರಿದ್ದರು.

error: Content is protected !!