ವಿದ್ಯಾನಗರದ ಶ್ರೀ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಕಾರ್ಯಕ್ರಮ

ವಿದ್ಯಾನಗರದ ಶ್ರೀ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಕಾರ್ಯಕ್ರಮ

ದಾವಣಗೆರೆ, ಮಾ.11 – ಮಹಾಶಿವರಾತ್ರಿ ಪ್ರಯುಕ್ತ ವಿದ್ಯಾನಗರದ ಶ್ರೀ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದಲ್ಲಿ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮವನ್ನು ದೇವಸ್ಥಾನದ ಅಧ್ಯಕ್ಷ  ಬೆಳವನೂರು ನಾಗರಾಜಪ್ಪ ಉದ್ಘಾಟಿಸಿದರು. ಡಾ. ಮಂಜುನಾಥ ಕುರ್ಕಿ, ಬೆಳವನೂರು ಪ್ರಭುದೇವ್ ಮತ್ತು ದೇವಸ್ಥಾನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

error: Content is protected !!