ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಗಾಯತ್ರಿ ಸಿದ್ದೇಶ್ವರ

ರಂಭಾಪುರಿ ಜಗದ್ಗುರುಗಳ  ಆಶೀರ್ವಾದ ಪಡೆದ ಗಾಯತ್ರಿ ಸಿದ್ದೇಶ್ವರ

ದಾವಣಗೆರೆ, ಮಾ. 15 – ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರು ಶ್ರೀ ರಂಭಾಪುರಿ ಜಗದ್ಗುರುಗಳನ್ನು ನಿನ್ನೆ ನಗರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. 

ಈ ಸಂದರ್ಭದಲ್ಲಿ ದೂಡಾ ಮಾಜಿ ಅಧ್ಯಕ್ಷ ದೇವರ ಮನೆ ಶಿವಕುಮಾರ್, ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಮುರುಗೇಶ್ ಆರಾಧ್ಯ, ಸಂಸದರ ಪುತ್ರ ಜೆ.ಎಸ್. ಅನಿತ್  ಕುಮಾರ್ ಮತ್ತು ಶ್ರೀಮತಿ ಜೆ.ಎಸ್. ಅಶ್ವಿನಿ ಹಾಗೂ ಗ್ಯಾರಳ್ಳಿ ಶಿವು ಮುಂತಾದವರು ಉಪಸ್ಥಿತರಿದ್ದರು.

error: Content is protected !!