ರಾಣೇಬೆನ್ನೂರು,ಮಾ.27- ಇಲ್ಲಿನ ಅಂಚೆ ವೃತ್ತದಲ್ಲಿ ಕೇಂದ್ರ ಸರ್ಕಾರದ ಭಾರತ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಅರುಣಕುಮಾರ ಪೂಜಾರ್ ಚಾಲನೆ ನೀಡಿದರು. ಜೊತೆಯಲ್ಲಿ ಎ.ಬಿ.ಪಾಟೀಲ, ಜಿಲ್ಲಾ ಮಾಜಿ ಅಧ್ಯಕ್ಷ ಸಿದ್ರಾಜ ಕಲ್ಕೋಟಿ ಮತ್ತಿತರರಿದ್ದರು. ಪ್ರತಿದಿನ ಎರಡು ವಿಭಾಗಗಳಲ್ಲಿ ಅಕ್ಕಿ ವಿತರಿಸಲಾಗುತ್ತದೆ ಎಂದು ತಿಳಿಸಲಾಯಿತು.
April 27, 2024