ರೆಡ್ ಕ್ರಾಸ್‌ನಿಂದ ರಕ್ತದಾನ ಶಿಬಿರ

ರೆಡ್ ಕ್ರಾಸ್‌ನಿಂದ ರಕ್ತದಾನ ಶಿಬಿರ

ದಾವಣಗೆರೆ, ಮಾ. 28 – ನಗರದೇವತೆ ಶ್ರೀ ದುರ್ಗಂಬಿಕಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ದುರ್ಗಾಂಬಿಕಾ ದೇವಿ ಟ್ರಸ್ಟ್ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರುಗಳ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಯಿತು. 

ಶಿಬಿರದಲ್ಲಿ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆಯ ಸಭಾಪತಿ ಡಾ. ಎ.ಎಂ. ಶಿವಕುಮಾರ್ ನೇತೃತ್ವದಲ್ಲಿ, ಗೌರವ ಸಭಾಪತಿ ಗೌಡರ ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಆನಂದ್ ಜ್ಯೋತಿ, ನಿರ್ದೇಶಕ ಟಿ. ಕರಿಬಸಪ್ಪ, ಡಿ.ಎನ್. ಶಿವಾನಂದ್, ಎ.ಜೆ. ರವಿಕುಮಾರ್, ಕೆ.ಕೆ. ನಾಗರಾಜ್, ಧರ್ಮೇಗೌಡ, ವೈದ್ಯಾಧಿಕಾರಿ ಡಾ. ಪಿ.ಕೆ. ಬಸವರಾಜ್, ಸಂಚಾಲಕರು ಮತ್ತು ಆಪ್ತ ಸಮಾಲೋಚಕ ಎನ್.ಜಿ. ಶಿವಕುಮಾರ, ಪ್ರಯೋಗಶಾಲಾ ಮೇಲ್ವಿಚಾರಕ ಆರ್. ವಿನಾಯಕ, ಪ್ರಯೋಗಶಾಲಾ ತಂತ್ರಜ್ಞ ಗಿರೀಶ್, ಅಟೆಂಡರ್ ಪದ್ಮಬಾಯಿ, ಕೊಟ್ರೇಶ್ ಇತರರು ಹಾಜರಿದ್ದರು.

error: Content is protected !!