ದಾವಣಗೆರೆ, ಮಾ. 27- ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ದಾವಣ ಗೆರೆ ನಗರ ವ್ಯಾಪ್ತಿಯಲ್ಲಿ ತೆರೆದಿರುವ ವಿವಿಧ ಚೆಕ್ಪೋಸ್ಟ್ಗಳಿಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚೆಕ್ಪೋಸ್ಟ್ ಗಳಲ್ಲಿ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿಯವರುಗೆ ನಿರ್ಲಕ್ಷ್ಯ ಮಾಡದೇ ಚುನಾವಣಾ ಕರ್ತವ್ಯದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಚುನಾವಣೆ ; ಚೆಕ್ಪೋಸ್ಟ್ಗಳಿಗೆ ಎಸ್ಪಿ ಉಮಾ ಭೇಟಿ, ಪರಿಶೀಲನೆ
![10 uma 29.03.2024 ಚುನಾವಣೆ ; ಚೆಕ್ಪೋಸ್ಟ್ಗಳಿಗೆ ಎಸ್ಪಿ ಉಮಾ ಭೇಟಿ, ಪರಿಶೀಲನೆ](https://janathavani.com/wp-content/uploads/2024/03/10-uma-29.03.2024-860x338.jpg)