ಚಿತ್ರದುರ್ಗ : ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿ

ಚಿತ್ರದುರ್ಗ : ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿ

ಚಿತ್ರದುರ್ಗ, ಏ. 4- ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ನಂತರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದರು.

ಮುಖ್ಯಮಂತ್ರಿಗಳೊಂದಿಗೆ ಅಭ್ಯರ್ಥಿ ಚಂದ್ರಪ್ಪ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಮತ್ತಿತರರು ಭಾಗವಹಿಸಿದ್ದರು.

error: Content is protected !!