ಜಯಣ್ಣ ಕಂಚಿಕೆರೆ ಕಾಂಗ್ರೆಸ್‌ಗೆ ಸೇರ್ಪಡೆ

ಜಯಣ್ಣ ಕಂಚಿಕೆರೆ ಕಾಂಗ್ರೆಸ್‌ಗೆ ಸೇರ್ಪಡೆ

ದಾವಣಗೆರೆ, ಏ. 11 – ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ 2023 ರ ಕರ್ನಾಟಕ ಮಕ್ಕಳ ಪಕ್ಷದ ಅಭ್ಯರ್ಥಿ ಜಯಣ್ಣ ಕಂಚಿಕೆರೆ ಅವರು ಶಾಮನೂರು ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. 

error: Content is protected !!