ಚಿರಸ್ತಹಳ್ಳಿ : ಪ್ರಭಾರಿಂದ ಮತಯಾಚನೆ

ಚಿರಸ್ತಹಳ್ಳಿ : ಪ್ರಭಾರಿಂದ ಮತಯಾಚನೆ

ಹರಪನಹಳ್ಳಿ, ಏ. 16- ಚಿರಸ್ತಹಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ   ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ  ಮಾಡಿದ ನಂತರ ಪ್ರಭಾ ಮಲ್ಲಿಕಾರ್ಜುನ್ ಅವರು ಮತಯಾಚನೆ ಮಾಡಿದರು. ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ್, ಮುಖಂಡ ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ ಮತ್ತಿತರರು ಉಪಸ್ಥಿತರಿದ್ದರು.

error: Content is protected !!