ಬತ್ತಿ ಬರಿದಾದ ಕೊಂಡಜ್ಜಿ ಕೆರೆ…

ಬತ್ತಿ ಬರಿದಾದ ಕೊಂಡಜ್ಜಿ ಕೆರೆ…

ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪ್ರವಾಸಿ ತಾಣವಾಗಿರುವ ದೊಡ್ಡ ಕೆರೆ ನೀರಿಲ್ಲದೇ ಬತ್ತಿ ಬರಿದಾಗಿದ್ದು, ಜನ – ಜಾನುವಾರಗಳಿಗೆ, ಪ್ರಾಣಿ – ಪಕ್ಷಿಗಳಿಗೆ ಸಂಕಷ್ಟ ಎದುರಾಗಿದೆ. ತುಂಗಭದ್ರಾ ನದಿಯಿಂದ ಕೊಂಡಜ್ಜಿ ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

error: Content is protected !!