ಹೆಬ್ಬಾಳು ಶ್ರೀಗಳ ಆಶೀರ್ವಾದ ಪಡೆದ ಎಸ್ಸೆಸ್ಸೆಂ

ಹೆಬ್ಬಾಳು ಶ್ರೀಗಳ ಆಶೀರ್ವಾದ ಪಡೆದ ಎಸ್ಸೆಸ್ಸೆಂ

ದಾವಣಗೆರೆ, ಏ.24- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇಂದು ಹೆಬ್ಬಾಳಿನ ಶ್ರೀ ರುದ್ರೇಶ್ವರ ವಿರಕ್ತಮಠಕ್ಕೆ ಭೇಟಿ ನೀಡಿ, ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದರು. 

error: Content is protected !!