ಮಾಜಿ ಸಚಿವ ಎಸ್‌ಎಆರ್‌ಗೆ ಪ್ರಧಾನಿ ಮೋದಿ ಗೌರವ

ಮಾಜಿ ಸಚಿವ ಎಸ್‌ಎಆರ್‌ಗೆ  ಪ್ರಧಾನಿ ಮೋದಿ ಗೌರವ

ದಾವಣಗೆರೆ, ಏ.28- ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಾಡಾಗಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಚಿವರೂ, ಹಿರಿಯರೂ ಆದ ಎಸ್.ಎ. ರವೀಂದ್ರನಾಥ್ ಅವರನ್ನು ಗೌರವಿಸಿದರು.

error: Content is protected !!