ಕೀಮ್ಸ್‌ನಲ್ಲಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ನಗರದ ಚಿಣ್ಣರು

ಕೀಮ್ಸ್‌ನಲ್ಲಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ನಗರದ ಚಿಣ್ಣರು

ದಾವಣಗೆರೆ, ಮೇ 17- ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಿಮ್ಸ್ ಶಿವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಈಚೆಗೆ ಹುಬ್ಬಳ್ಳಿಯ ಗೋಲ್ಡನ್ ಜ್ಯುಬಿಲಿ ಹಾಲ್‌ನಲ್ಲಿ ಸಾಂಸ್ಕೃತಿಕ ನಾಯಕ ಹಾಗೂ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಗರದ ಡಿಸಿಎಂ ಟೌನ್‌ಶಿಪ್‌ನಲ್ಲಿರುವ ಶ್ರೀ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್‌ನ ಎಲ್‌ಕೆಜಿಯ ಚಿನ್ಮಯಿ ಆರಾಧ್ಯ ಅಕ್ಕಮಹಾದೇವಿಯವರ ಪಾತ್ರದಲ್ಲಿ ಹಾಗೂ ಶ್ರೀ ಬಸವಣ್ಣನವರ ಪಾತ್ರದಲ್ಲಿ ಚಿರಂತ್ ಆರೂಢ ಭಾಗವಹಿಸಿ ಅಕ್ಕಮಹಾದೇವಿ ಹಾಗೂ ಬಸವಣ್ಣನವರ ವಚನಗಳನ್ನು ಹಾಡಿದರು.

error: Content is protected !!