ನಗರದಲ್ಲಿ ಬಿತ್ತನೆ ಬೀಜಗಳ ಖರೀದಿ

ನಗರದಲ್ಲಿ ಬಿತ್ತನೆ ಬೀಜಗಳ ಖರೀದಿ

ದಾವಣಗೆರೆ, ಮೇ 27 – ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತಮ ಮಳೆಯಾಗಿದ್ದರಿಂದ ದಾವಣಗೆರೆ ಜಿಲ್ಲೆಯ ರೈತರು ಸೋಮವಾರ ನಗರದ ಬಿತ್ತನ ಬೀಜ ಮಾರಾಟ ಮಳಿಗೆಗಳಲ್ಲಿ ಬಿತ್ತನೆ ಬೀಜಗಳ ಖರೀದಿ ಭರಾಟೆ ನಡೆದಿತ್ತು.

error: Content is protected !!