ಹರಪನಹಳ್ಳಿ, ಜೂ.11- ಜೀವಜಲ ಟ್ರಸ್ಟಿನಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ತಾಲ್ಲೂಕಿನ ಗುಡಿಹಳ್ಳಿಯ ಡಿ.ಹೆಚ್. ಅರ್ಪಿತಾ ವಿಜೇತರಾಗಿದ್ದು, ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಟಿ.ಎಂ. ರಾಜಶೇಖರ್ ಸನ್ಮಾನಿಸಿದರು. ಟ್ರಸ್ಟಿನ ಅಧ್ಯಕ್ಷ ಹೇಮಣ್ಣ ಮೋರಿಗೇರಿ ಮತ್ತಿತರರಿದ್ದರು.
ಪ್ರಬಂಧ ಸ್ಪರ್ಧೆ : ಡಿ.ಎಸ್. ಅರ್ಪಿತ ಪ್ರಥಮ
![18 arpitha news 12.06.2024 ಪ್ರಬಂಧ ಸ್ಪರ್ಧೆ : ಡಿ.ಎಸ್. ಅರ್ಪಿತ ಪ್ರಥಮ](https://janathavani.com/wp-content/uploads/2024/06/18-arpitha-news-12.06.2024-860x644.jpg)