98ರ ಸಂಭ್ರಮದಲ್ಲಿ ಚನ್ನಗಿರಿ ವಿರೂಪಾಕ್ಷಪ್ಪ ಅವರಿಗೆ ಗೌರವ ಸಮರ್ಪಣೆ

98ರ ಸಂಭ್ರಮದಲ್ಲಿ ಚನ್ನಗಿರಿ ವಿರೂಪಾಕ್ಷಪ್ಪ ಅವರಿಗೆ ಗೌರವ ಸಮರ್ಪಣೆ

ದಾವಣಗೆರೆ, ಜೂ.28- ನಗರದ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನ ಸಂಘದ ಆಜೀವ ಅಧ್ಯಕ್ಷ ಚನ್ನಗಿರಿ ವಿರೂಪಾಕ್ಷಪ್ಪ ಅವರಿಗೆ 98 ವರ್ಷ ತುಂಬಿರುವ ಸಂದರ್ಭದಲ್ಲಿ ಅವರಿಗೆ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನ ಸಂಘದಿಂದ ಆತ್ಮೀಯವಾಗಿ ಗೌರವ ಸಮರ್ಪಣೆ ಮಾಡಲಾಯಿತು.

ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್, ಕಾರ್ಯದರ್ಶಿ ರವೀಂದ್ರ ಗುಪ್ತ, ಶ್ರೀ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಅಧ್ಯಕ್ಷ ಆರ್.ಜಿ.ಶ್ರೀನಿವಾಸಮೂರ್ತಿ, ಕಾಶಿನಾಥ್, ಕಾಸಲ್ ಮಂಜುನಾಥ್, ಕಾಸಲ್ ಸತೀಶ್, ದೇವಸ್ಥಾನ ಸಂಘದ ಆಜೀವ ಗೌರವಾಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್, ಆರ್.ಎಸ್.ನಾರಾಯಣಸ್ವಾಮಿ, ರವೀಂದ್ರ ಗುಪ್ತ, ವಿದ್ಯಾಪೀಠದ ಕಾರ್ಯದರ್ಶಿ ಕೆ.ಎನ್. ಅನಂತರಾಮ ಶೆಟ್ಟಿ, ತಾತಾ ವೆಂಕಟಾ ಛಲಪತಿ, ಸತ್ಯನಾರಾಯಣಸ್ವಾಮಿ, ಪಿ. ರಾಜಗುಪ್ತ, ಅಜಯ್ ಕುಮಾರ್, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು

error: Content is protected !!