ಹರಪನಹಳ್ಳಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ

ಹರಪನಹಳ್ಳಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ

ಹರಪನಹಳ್ಳಿ, ಜು. 24 – ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲಾಯಿತು.

ಈ ವೇಳೆ ಹಡಪದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್ ಬಿ.ವಿ. ಗಿರೀಶ್‍ಬಾಬು, ಗ್ರೇಡ್-2 ತಹಶೀಲ್ದಾರ್ ನಟರಾಜ, ಶಶಿಕುಮಾರ, ಗೌರಮ್ಮ, ಸಮಾಜದ ಮುಖಂಡ ಶಾಂತಪ್ಪ, ದ್ವಾರಕೀಶ, ಬಸವರಾಜಪ್ಪ ಸೇರಿದಂತೆ ಇತರರು ಇದ್ದರು.

error: Content is protected !!