ದಾವಣಗೆರೆ, ಜು.26- ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳ ಮಾಲೀಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಟಿ. ಎಸ್. ಕಿರಣ್, ಉಪಾಧ್ಯಕ್ಷರಾಗಿ ವಾಸಿಕ್, ಕಾರ್ಯದರ್ಶಿ ಆಗಿ ಮಹೇಶ್ವರಪ್ಪ, ಸಹ ಕಾರ್ಯದರ್ಶಿ ರುದ್ರೇಶ್, ಖಜಾಂಚಿಯಾಗಿ ಗಣೇಶ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಮಂಗಳವಾರ ನಡೆದ ಮಾಲೀಕರ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಜಿಲ್ಲಾ ಜನೌಷಧಿ ಕೇಂದ್ರಗಳ ಮಾಲೀಕರ ಸಂಘದ ಅಧ್ಯಕ್ಷರಾಗಿ ಟಿ.ಎಸ್.ಕಿರಣ್
![10 kiran 27-07-2024 ಜಿಲ್ಲಾ ಜನೌಷಧಿ ಕೇಂದ್ರಗಳ ಮಾಲೀಕರ ಸಂಘದ ಅಧ್ಯಕ್ಷರಾಗಿ ಟಿ.ಎಸ್.ಕಿರಣ್](https://janathavani.com/wp-content/uploads/2024/07/10-kiran-27-07-2024.jpg)