ಗೌರಮ್ಮಾಜಿ ಅಧ್ಯಾತ್ಮ ಮಂದಿರದಲ್ಲಿ ಸಪ್ತಾಹ

ಗೌರಮ್ಮಾಜಿ ಅಧ್ಯಾತ್ಮ ಮಂದಿರದಲ್ಲಿ ಸಪ್ತಾಹ

ದಾವಣಗೆರೆ,ಆ.5- ನಗರದ ವರ್ತುಲ ರಸ್ತೆಯಲ್ಲಿರುವ ಶ್ರೀ ಸ.ಸ. ಮಾತೋಶ್ರೀ ಗೌರಮ್ಮಾಜಿ ಅಧ್ಯಾತ್ಮ ಮಂದಿರದಲ್ಲಿ ವೀಣಾ ಸ್ಥಾಪನೆಯೊಂದಿಗೆ ಶ್ರಾವಣ ಸಾಧನ ಸಪ್ತಾಹವು ಇಂದು ಆರಂಭವಾಯಿತು.

ಇದೇ ದಿನಾಂಕ 19ರ ಸೋಮವಾರ ರಕ್ಷಾಬಂಧನ, 26ರಂದು ರಾತ್ರಿ 12 ಗಂಟೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ, 27 ಮಂಗಳವಾರ ಜಾಗರಣೆ ಮತ್ತು 28ರ ಬುಧವಾರ ಮಧ್ಯಾಹ್ನ 12ಗಂಟೆಗೆ ಪುಷ್ಟವೃಷ್ಟಿಗೈಯ್ಯುವ ಕಾರ್ಯಕ್ರಮ ನಂತರ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಮಂದಿರದ ಸದ್ಭಕ್ತ ಮಂಡಳಿಯ ಪ್ರಕಟಣೆ ತಿಳಿಸಿದೆ.

error: Content is protected !!