ಸುಗಮ ಸಂಗೀತ ಕಾರ್ಯಕ್ರಮ ಯಶಸ್ವಿ

ಸುಗಮ ಸಂಗೀತ ಕಾರ್ಯಕ್ರಮ ಯಶಸ್ವಿ

ದಾವಣಗೆರೆ, ಆ.22- ಶ್ರೀಶೈಲ ಮಲ್ಲಿಕಾರ್ಜುನ ವಿವಿಧ ನಾಟಕ ಕಲಾವಿದರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಈಚೆಗೆ ಸಿಂಚನ ಕಲಾ ಬಳಗದಿಂದ ನಗರದ ಭಾವೈಕ್ಯತಾ ವಸತಿಯುತ ಶಾಲೆಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈಚೆಗೆ ಬಿ.ಆರ್ ಅಂಬೇಡ್ಕರ್ ಸೇವಾ ರತ್ನ ಪ್ರಶಸ್ತಿ ಪಡೆದ ಸಂಘದ ಅಧ್ಯಕ್ಷೆ ಕಮಲಮ್ಮ ಅವರಿಗೆ ಇದೇ ವೇಳೆ ಅಭಿನಂದನೆ ಸಲ್ಲಿಸಲಾಯಿತು. 

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಕಾದಲ್‌ಕಾರ್, ಪೋಪಟ್ ಲಾಲ್ ಜೈನ್, ಹನುಮೇಶ್, ಪ್ರೇಮಲತಾ ಇದ್ದರು.

error: Content is protected !!