ನಗರದಲ್ಲಿ ಇಂದು ಶೋಭಾಯಾತ್ರೆ

ನಗರದಲ್ಲಿ ಇಂದು ಶೋಭಾಯಾತ್ರೆ

ಕೆಟಿಜೆ ನಗರದ 3ನೇ ಮೇನ್, 17ನೇ ಕ್ರಾಸ್‌ನಲ್ಲಿ ಶ್ರೀ ಓಂಕಾರ ಯುವಕರ ಸಂಘದಿಂದ ಏರ್ಪಡಿಸಿ ರುವ ಗಣೇಶ ಮಹೋತ್ಸವದ ಪ್ರಯುಕ್ತ  ಇಂದು ಸಂಜೆ 4 ಗಂಟೆಗೆ ಬೃಹತ್ ಶೋಭಾಯಾತ್ರೆಯ ಮೂಲಕ ಗಣಪತಿ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

error: Content is protected !!