ಜಿಲ್ಲಾ ಎಸ್ಸಿ ಕಾಂಗ್ರೆಸ್‌ ಪೂರ್ವಭಾವಿ ಸಭೆ

ಜಿಲ್ಲಾ ಎಸ್ಸಿ ಕಾಂಗ್ರೆಸ್‌ ಪೂರ್ವಭಾವಿ ಸಭೆ

ದಾವಣಗೆರೆ, ಸೆ.19- ಇದೇ ದಿನಾಂಕ 26 ರಂದು ದೆಹಲಿಯಲ್ಲಿ ನಡೆಯುವ ಸಂವಿಧಾನ ರಕ್ಷಕ ಕಾರ್ಯಕ್ರಮಕ್ಕೆ ಜಿಲ್ಲೆಯ ಕಾಂಗ್ರೆಸ್ ಎಸ್ಸಿ ವಿಭಾಗದಿಂದ 25 – 30 ಜನ ದೆಹಲಿಗೆ ಹೋಗುವ ಸಂಬಂಧ ಪೂರ್ವಭಾವಿ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಿನ್ನೆ ನಡೆಯಿತು.

`ಸಂವಿಧಾನ ರಕ್ಷಕ’ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕಾಂಗ್ರೆಸ್ ಎಸ್ಸಿ ವಿಭಾಗದಿಂದ 25 ರಿಂದ 30 ಜನರು ದೆಹಲಿಗೆ ಹೋಗುವ  ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ, ಜಿಲ್ಲಾಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ ಮಾತನಾಡಿದರು. 

error: Content is protected !!