ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಸುಧಾಕರ್

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಸುಧಾಕರ್

ಚಿತ್ರದುರ್ಗ, ಸೆ. 23- ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿವ ಡಿ. ಸುಧಾಕರ್, ಉಪಾಧ್ಯಕ್ಷರಾಗಿ ಮಂಜು ನಾಥ್ ಆಯ್ಕೆಯಾಗಿದ್ದಾರೆ. ನಗರದ ಡಿಸಿಸಿ ಬ್ಯಾಂಕಿನಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇಂದು ನಡೆಯಿತು. ಈ ಚುನಾವಣೆಯಲ್ಲಿ ಅವಿರೋಧವಾಗಿ ಸಚಿವ ಡಿ. ಸುಧಾಕರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ ಡಿಸಿಸಿ ಬ್ಯಾಂಕ್‌ಗೆ 2004 ರಿಂದ 2024 ರವರೆಗೂ ಸಚಿವ ಡಿ. ಸುಧಾಕರ್ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿಯುವ ಮೂಲಕ ದಾಖಲೆ ಬರೆದಿದ್ದಾರೆ. 

error: Content is protected !!