ಜಗಳೂರು : ಪ್ರೀತಿ, ಆರೈಕೆ ಟ್ರಸ್ಟ್ ನಿಂದ ಆರೋಗ್ಯ ಜಾಗೃತಿ ಶಿಬಿರ

ಜಗಳೂರು : ಪ್ರೀತಿ, ಆರೈಕೆ ಟ್ರಸ್ಟ್ ನಿಂದ ಆರೋಗ್ಯ ಜಾಗೃತಿ ಶಿಬಿರ

ಜಗಳೂರು, 27 – ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಪ್ರೀತಿ, ಆರೈಕೆ ಟ್ರಸ್ಟ್ ವತಿಯಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ದಾಸೋಹದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪ್ರೀತಿ‌, ಆರೈಕೆ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ಟಿ.ಜಿ. ರವಿಕುಮಾರ್ ಮಾತನಾಡಿ,’ ಶಸ್ತ್ರ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರಿಗೆ ಅನಗತ್ಯವಾದ ಭಯ, ಆತಂಕಪಡುವ ಅವಶ್ಯಕತೆ ಇಲ್ಲಾ ಎಂದರು.

ಸಂದರ್ಭದಲ್ಲಿ ಪಿಡಿಒ ಅಂಬಿಕ, ಗ್ರಾ.ಪಂ. ಅಧ್ಯಕ್ಷೆ ರೂಪ, ಸದಸ್ಯ ರೇವಣಸಿದ್ದಪ್ಪ, ನಾರಾಯಣಪ್ಪ, ಜಗದೀಶ್ ಗೌಡ, ರಾಜಪ್ಪ ತಿಪ್ಪೇಸ್ವಾಮಿ, ಮುಕುಂದ, ಸ್ವಾಮಿ, ಚೆನ್ನಪ್ಪ, ನಾಗರಾಜ್ ಸ್ವಾಮಿ ಮುಂತಾದವರು ಇದ್ದರು.

error: Content is protected !!