ದಾವಣಗೆರೆ, ಅ. 4- ಗಾಂಧಿ ಜಯಂತಿಯಂದು ಆಂಜನೇಯ ಬಡಾವಣೆಯ ಬಸವೇಶ್ವರ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು. ಆಂಜನೇಯ ಬಡಾವಣೆ ಹಿತರಕ್ಷಣಾ ಸಮಿತಿಯ ಈಶ್ವರಪ್ಪ, ಕುಸುಮ ಲೋಕೇಶ್, ಶ್ರೀನಿವಾಸ್ ರೆಡ್ಡಿ,ಮಮತಾ ನಾಗರಾಜ್, ಮಲ್ಲಿಕಾರ್ಜುನ್, ಸುಜಾತ ರವಿ, ಛತ್ರಪತಿಯವರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ಆಂಜನೇಯ ಬಡಾವಣೆಯ ಬಸವೇಶ್ವರ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯಕ್ರಮ
