ದಾವಣಗೆರೆ, ಜ. 16 – ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಳೇ ಕುಂದುವಾಡದ ಹೆಚ್.ತಿಪ್ಪಣ್ಣ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಹಾಲಿ, ಮಾಜಿ ಸದಸ್ಯರುಗಳು, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಜಿಲ್ಲಾ ಕುರುಬ ಸಮಾಜದ ಮುಖಂಡರುಗಳು, ಹಳೇ ಕುಂದುವಾಡ ಹಾಗೂ 44ನೇ ವಾರ್ಡ್ ನಾಗರೀಕರು ಸಂತಾಪ ಸೂಚಿಸಿದ್ದಾರೆ.
ಹೆಚ್.ತಿಪ್ಪಣ್ಣ ನಿಧನಕ್ಕೆ ಎಸ್ಸೆಸ್ಸೆಂ ಸಂತಾಪ
