ದಾವಣಗೆರೆಯ ಕೊಟ್ಟೂರು ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ವತಿಯಿಂದ ಭಕ್ತರು ಪಾದಯಾತ್ರೆ ಕೈಗೊಳ್ಳುವ ಮುನ್ನ ವಿರಕ್ತಮಠದ ಆವರಣದಲ್ಲಿ ಇಂದಿನಿಂದ ಇದೇ ದಿನಾಂಕ 17 ರವರೆಗೆ ಪ್ರತಿ ದಿನ ಸಂಜೆ 6 ರಿಂದ 8.30 ರವರೆಗೆ ಶ್ರೀ ಕೊಟ್ಟೂರು ಗುರು ಬಸವೇಶ್ವರರ ಪುರಾಣ-ಪ್ರವಚನ ಮರೋಳ ಹಿರೇಮಠದ ಮುದುಕಯ್ಯ ಶಾಸ್ತ್ರಿಗಳು ಪ್ರವಚನ ನಡೆಸಿಕೊಡಲಿದ್ದಾರೆ.
ನಗರದಲ್ಲಿ ಇಂದಿನಿಂದ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಪ್ರವಚನ
![16 kottur 15.02.2025 ನಗರದಲ್ಲಿ ಇಂದಿನಿಂದ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಪ್ರವಚನ](https://janathavani.com/wp-content/uploads/2025/02/16-kottur-15.02.2025.jpg)